ಕರ್ನಾಟಕದ ರಸಪ್ರಶ್ನೆಗಳು
ಸೋಮವಾರ, ಜೂನ್ 11, 2012
ವಿಶ್ವ ಪ್ರಸಿದ್ದ ಕಲ್ಲಿನ ರಥ ಯಾವ ಜಿಲ್ಲೆಯಲ್ಲಿದೆ
ಬಳ್ಳಾರಿಯಲ್ಲಿ
ಕನ್ನಡಕ್ಕೆ ಮೊದಲ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟವರು
ಕುವೆಂಪು
ಕರ್ನಾಟಕದ ಅತಿದೊಡ್ಡ ಅಣೆಕಟ್ಟು
ಲಿಂಗನಮಕ್ಕಿ ಅಣೆಕಟ್ಟು
ಕರ್ನಾಟಕ ರಾಜ್ಯದ ಧ್ವಜ
ಹಳದಿ, ಕೆಂಪು
ಕರ್ನಾಟಕದ ಅತಿ ಎತ್ತರವಾದ ಶಿಖರ
ಮುಳ್ಳಯ್ಯನ ಗಿರಿ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ